ಅನರ್ಹ ಶಾಸಕರೇ ಅರ್ಹರಾದ್ರು.. ಸಿದ್ದು ಎದುರಿಗೆ ಬಿಚ್ಚಿಕೊಂಡ ಹೊಸ ಕತೆ!

Sep 18, 2019, 7:59 PM IST

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಏನಾಯಿತು? ಇಂದಿನ ರಾಜಕಾರಣದ ಬೆಳವಣಿಗೆಯಲ್ಲಿ ಬಹಳ ಮುಖ್ಯವಾದ ವಿಚಾರ. ಅನರ್ಹ ಶಾಸಕರು ಎಂದು ಕರೆಸಿಕೊಳ್ಳುವವರ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಹೋಗುತ್ತಿದೆ. ನಮ್ಮ ಕ್ಷೇತ್ರಕ್ಕೆ ಯಾವುದೇ ಅನುದಾನ ಬರುತ್ತಿಲ್ಲ ಎಂದು ಶಾಸಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.