ಸಿದ್ದು ಪರ ಬ್ಯಾಟಿಂಗ್: ಕುಮಾರಸ್ವಾಮಿಗೆ ಚಲುವರಾಸ್ವಾಮಿ ಚಮಕ್

Aug 23, 2019, 6:37 PM IST

ಬೆಂಗಳೂರು, [ಆ.23] ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಪ್ರಮುಖ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪಗಳು ಬಿರುಸುಗೊಂಡಿವೆ. ಜೆಡಿಎಸ್ ವರಿಷ್ಠ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬರಿಗೊಬ್ಬರು ನೇರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಲೀಡರ್ ಚಲುವರಾಯಸ್ವಾಮಿ ಅವರು ಕುಮಾರಸ್ವಾಮಿಗೆ ಚಮಕ್ ಕೊಟ್ಟಿದ್ದಾರೆ.