ರಾಜ್ಯದ ಬಿಜೆಪಿ ಸಂಸದರು ನರಸತ್ತ ನಾಮರ್ಧರು: ಅಬ್ಬಬ್ಬಾ ಕಾಂಗ್ರೆಸ್ ನಾಯಕನಿಂದ ಇದೆಂಥಾ ಬೈಗುಳ...

Oct 2, 2019, 5:59 PM IST

ಕೊಪ್ಪಳ, [ಅ.02]: ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದಾದ್ಯಂತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿ ಎರಡು ತಿಂಗಳುಗಳು ಕಳೆದಿವೆ. ಆದ್ರೆ ಕೇಂದ್ರ ಸರ್ಕಾರ ಇದುವರೆಗೂ ಒಂದು ಪೈಸೆ ಕೂಡ ಬಿಡುಗಡೆ ಮಾಡಿಲ್ಲ. ಇದ್ರಿಂದ ರಾಜ್ಯ ಬಿಜೆಪಿ ಸಂಸದರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ  ಕಾಂಗ್ರೆಸ್ ನಾಯಕ ಶಿವರಾಜ್ ತಂಗಡಗಿ ಅಂತೂ ಬಾಯಿಗೆ ಬಂದಂತೆ ಬೈದಿದ್ದಾರೆ. ಏನೆಲ್ಲಾ ಅಂದಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.