ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!

May 28, 2019, 6:19 PM IST

ಲೋಕಸಭೆ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರ, ಫಲಿತಾಂಶದ ಬಳಿಕವೂ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ. ಹೊಸ ಬೆಳವಣಿಗೆಯಲ್ಲಿ, ಸುಮಲತಾ ಪರ ಪ್ರಚಾರ ನಡೆಸಿದ್ದ 10 ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.