ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

Published : Sep 07, 2019, 08:42 PM IST

ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

ಬೆಂಗಳೂರು, [ಸೆ.07]: ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!