ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

Published : Sep 07, 2019, 08:42 PM IST

ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

ಬೆಂಗಳೂರು, [ಸೆ.07]: ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?