ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

Published : Sep 07, 2019, 08:42 PM IST

ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

ಬೆಂಗಳೂರು, [ಸೆ.07]: ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!