ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

Published : Sep 07, 2019, 08:42 PM IST

ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

ಬೆಂಗಳೂರು, [ಸೆ.07]: ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!