ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

Published : Aug 02, 2019, 06:06 PM ISTUpdated : Aug 02, 2019, 06:40 PM IST

ಮೈತ್ರಿ ಸರ್ಕಾರ ಅವನತಿಗೆ ಕಾರಣರಾದ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.
 

ಬೆಳಗಾವಿ\ಬೆಂಗಳೂರು (ಆ.02): ಬೆಳಗಾವಿ ರಾಜಕೀಯಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸಿದಕ್ಕೆ ಜಾರಕಿಹೊಳಿ ಬ್ರದರ್ಸ್  ಉರಿದುಬಿದ್ದು ರಾದ್ಧಾಂತ ಮಾಡಿರುವುದು ಇಡೀ ರಾಜ್ಯವೇ ನೋಡಿದೆ. ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಕ್ಕೆ ಜಾರಕಿಹೊಳಿ ಬ್ರದರ್ಸ್ ಮೈತ್ರಿ ಸರ್ಕಾರವನ್ನು ಬಿಟ್ಟುಬಿಡದೇ ಕಾಡಿದ್ದರು. ಕೊನೆಗಳಿಗೆಯಲ್ಲಿ ಸತೀಶ್ ಜಾರಕಿಹೊಳಿ ಸೈಲೆಂಟ್ ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಮೈತ್ರಿ ಸರ್ಕಾರದಲ್ಲಿ ಹುಳಿ ಹಿಂಡಿದ್ದರು. ಅದು ಒಂದು ರೀತಿಯಲ್ಲಿ ಮೈತ್ರಿ ಸರ್ಕಾರದ ಅವನತಿಗೂ ಕಾರಣವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಮೈತ್ರಿ ಸರ್ಕಾರ ಮುರಿದುಬೀಳಲು ಕಾರಣವಾಗಿರುವ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿಗೆ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?