ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

Published : Aug 02, 2019, 06:06 PM ISTUpdated : Aug 02, 2019, 06:40 PM IST

ಮೈತ್ರಿ ಸರ್ಕಾರ ಅವನತಿಗೆ ಕಾರಣರಾದ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.
 

ಬೆಳಗಾವಿ\ಬೆಂಗಳೂರು (ಆ.02): ಬೆಳಗಾವಿ ರಾಜಕೀಯಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸಿದಕ್ಕೆ ಜಾರಕಿಹೊಳಿ ಬ್ರದರ್ಸ್  ಉರಿದುಬಿದ್ದು ರಾದ್ಧಾಂತ ಮಾಡಿರುವುದು ಇಡೀ ರಾಜ್ಯವೇ ನೋಡಿದೆ. ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಕ್ಕೆ ಜಾರಕಿಹೊಳಿ ಬ್ರದರ್ಸ್ ಮೈತ್ರಿ ಸರ್ಕಾರವನ್ನು ಬಿಟ್ಟುಬಿಡದೇ ಕಾಡಿದ್ದರು. ಕೊನೆಗಳಿಗೆಯಲ್ಲಿ ಸತೀಶ್ ಜಾರಕಿಹೊಳಿ ಸೈಲೆಂಟ್ ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಮೈತ್ರಿ ಸರ್ಕಾರದಲ್ಲಿ ಹುಳಿ ಹಿಂಡಿದ್ದರು. ಅದು ಒಂದು ರೀತಿಯಲ್ಲಿ ಮೈತ್ರಿ ಸರ್ಕಾರದ ಅವನತಿಗೂ ಕಾರಣವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಮೈತ್ರಿ ಸರ್ಕಾರ ಮುರಿದುಬೀಳಲು ಕಾರಣವಾಗಿರುವ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿಗೆ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!