ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

Published : Aug 02, 2019, 06:06 PM ISTUpdated : Aug 02, 2019, 06:40 PM IST

ಮೈತ್ರಿ ಸರ್ಕಾರ ಅವನತಿಗೆ ಕಾರಣರಾದ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.
 

ಬೆಳಗಾವಿ\ಬೆಂಗಳೂರು (ಆ.02): ಬೆಳಗಾವಿ ರಾಜಕೀಯಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸಿದಕ್ಕೆ ಜಾರಕಿಹೊಳಿ ಬ್ರದರ್ಸ್  ಉರಿದುಬಿದ್ದು ರಾದ್ಧಾಂತ ಮಾಡಿರುವುದು ಇಡೀ ರಾಜ್ಯವೇ ನೋಡಿದೆ. ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಕ್ಕೆ ಜಾರಕಿಹೊಳಿ ಬ್ರದರ್ಸ್ ಮೈತ್ರಿ ಸರ್ಕಾರವನ್ನು ಬಿಟ್ಟುಬಿಡದೇ ಕಾಡಿದ್ದರು. ಕೊನೆಗಳಿಗೆಯಲ್ಲಿ ಸತೀಶ್ ಜಾರಕಿಹೊಳಿ ಸೈಲೆಂಟ್ ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಮೈತ್ರಿ ಸರ್ಕಾರದಲ್ಲಿ ಹುಳಿ ಹಿಂಡಿದ್ದರು. ಅದು ಒಂದು ರೀತಿಯಲ್ಲಿ ಮೈತ್ರಿ ಸರ್ಕಾರದ ಅವನತಿಗೂ ಕಾರಣವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಮೈತ್ರಿ ಸರ್ಕಾರ ಮುರಿದುಬೀಳಲು ಕಾರಣವಾಗಿರುವ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿಗೆ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?