ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

Published : Aug 02, 2019, 06:06 PM ISTUpdated : Aug 02, 2019, 06:40 PM IST

ಮೈತ್ರಿ ಸರ್ಕಾರ ಅವನತಿಗೆ ಕಾರಣರಾದ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.
 

ಬೆಳಗಾವಿ\ಬೆಂಗಳೂರು (ಆ.02): ಬೆಳಗಾವಿ ರಾಜಕೀಯಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸಿದಕ್ಕೆ ಜಾರಕಿಹೊಳಿ ಬ್ರದರ್ಸ್  ಉರಿದುಬಿದ್ದು ರಾದ್ಧಾಂತ ಮಾಡಿರುವುದು ಇಡೀ ರಾಜ್ಯವೇ ನೋಡಿದೆ. ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಕ್ಕೆ ಜಾರಕಿಹೊಳಿ ಬ್ರದರ್ಸ್ ಮೈತ್ರಿ ಸರ್ಕಾರವನ್ನು ಬಿಟ್ಟುಬಿಡದೇ ಕಾಡಿದ್ದರು. ಕೊನೆಗಳಿಗೆಯಲ್ಲಿ ಸತೀಶ್ ಜಾರಕಿಹೊಳಿ ಸೈಲೆಂಟ್ ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಮೈತ್ರಿ ಸರ್ಕಾರದಲ್ಲಿ ಹುಳಿ ಹಿಂಡಿದ್ದರು. ಅದು ಒಂದು ರೀತಿಯಲ್ಲಿ ಮೈತ್ರಿ ಸರ್ಕಾರದ ಅವನತಿಗೂ ಕಾರಣವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಮೈತ್ರಿ ಸರ್ಕಾರ ಮುರಿದುಬೀಳಲು ಕಾರಣವಾಗಿರುವ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿಗೆ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!