ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

Published : Aug 02, 2019, 06:06 PM ISTUpdated : Aug 02, 2019, 06:40 PM IST

ಮೈತ್ರಿ ಸರ್ಕಾರ ಅವನತಿಗೆ ಕಾರಣರಾದ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.
 

ಬೆಳಗಾವಿ\ಬೆಂಗಳೂರು (ಆ.02): ಬೆಳಗಾವಿ ರಾಜಕೀಯಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸಿದಕ್ಕೆ ಜಾರಕಿಹೊಳಿ ಬ್ರದರ್ಸ್  ಉರಿದುಬಿದ್ದು ರಾದ್ಧಾಂತ ಮಾಡಿರುವುದು ಇಡೀ ರಾಜ್ಯವೇ ನೋಡಿದೆ. ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಕ್ಕೆ ಜಾರಕಿಹೊಳಿ ಬ್ರದರ್ಸ್ ಮೈತ್ರಿ ಸರ್ಕಾರವನ್ನು ಬಿಟ್ಟುಬಿಡದೇ ಕಾಡಿದ್ದರು. ಕೊನೆಗಳಿಗೆಯಲ್ಲಿ ಸತೀಶ್ ಜಾರಕಿಹೊಳಿ ಸೈಲೆಂಟ್ ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಮೈತ್ರಿ ಸರ್ಕಾರದಲ್ಲಿ ಹುಳಿ ಹಿಂಡಿದ್ದರು. ಅದು ಒಂದು ರೀತಿಯಲ್ಲಿ ಮೈತ್ರಿ ಸರ್ಕಾರದ ಅವನತಿಗೂ ಕಾರಣವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಮೈತ್ರಿ ಸರ್ಕಾರ ಮುರಿದುಬೀಳಲು ಕಾರಣವಾಗಿರುವ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿಗೆ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!