ಕಮಲ ಹಿಡಿದ ಜಾಧವ್: ಸೋಲಿಲ್ಲದ ಸರದಾರನಿಗೆ ಸವಾಲ್!

ಕಮಲ ಹಿಡಿದ ಜಾಧವ್: ಸೋಲಿಲ್ಲದ ಸರದಾರನಿಗೆ ಸವಾಲ್!

Published : Mar 06, 2019, 01:45 PM IST

ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಚಿಂಚೋಳಿ ಶಾಸಕ, ಬಂಜಾರ ಸಮುದಾಯದ ಮುಖಂಡ ಉಮೇಶ್ ಜಾಧವ್ ಇಂದು ಮಾ.06ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಗೆ ಸವಾಲ್ ಎಸೆದಿದ್ದಾರೆ.

ಕಲಬುರಗಿ[ಮಾ.06]: ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಚಿಂಚೋಳಿ ಶಾಸಕ, ಬಂಜಾರ ಸಮುದಾಯದ ಮುಖಂಡ ಉಮೇಶ್ ಜಾಧವ್ ಇಂದು ಮಾ.06ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಗೆ ಸವಾಲ್ ಎಸೆದಿದ್ದಾರೆ.

ಕಲ್ಬುರ್ಗಿಯ ಎನ್.ವಿ. ಮೈದಾನದಲ್ಲಿ ಇಂದು ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಉಮೇಶ್ ಜಾಧವ್ , ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮುಖಂಡರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಎಂ.ರವಿಕುಮಾರ್ ಸೇರಿದಂತೆ ಮತ್ತಿತರರ ಸಮ್ಮುಖದಲ್ಲಿ ಬಿಜೆಪಿಯ ಬಾವುಟ ಹಿಡಿದು ಸೇರ್ಪಡೆಯಾದರು.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!