ಕಮಲ ಹಿಡಿದ ಜಾಧವ್: ಸೋಲಿಲ್ಲದ ಸರದಾರನಿಗೆ ಸವಾಲ್!

ಕಮಲ ಹಿಡಿದ ಜಾಧವ್: ಸೋಲಿಲ್ಲದ ಸರದಾರನಿಗೆ ಸವಾಲ್!

Published : Mar 06, 2019, 01:45 PM IST

ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಚಿಂಚೋಳಿ ಶಾಸಕ, ಬಂಜಾರ ಸಮುದಾಯದ ಮುಖಂಡ ಉಮೇಶ್ ಜಾಧವ್ ಇಂದು ಮಾ.06ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಗೆ ಸವಾಲ್ ಎಸೆದಿದ್ದಾರೆ.

ಕಲಬುರಗಿ[ಮಾ.06]: ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಚಿಂಚೋಳಿ ಶಾಸಕ, ಬಂಜಾರ ಸಮುದಾಯದ ಮುಖಂಡ ಉಮೇಶ್ ಜಾಧವ್ ಇಂದು ಮಾ.06ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಗೆ ಸವಾಲ್ ಎಸೆದಿದ್ದಾರೆ.

ಕಲ್ಬುರ್ಗಿಯ ಎನ್.ವಿ. ಮೈದಾನದಲ್ಲಿ ಇಂದು ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಉಮೇಶ್ ಜಾಧವ್ , ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮುಖಂಡರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಎಂ.ರವಿಕುಮಾರ್ ಸೇರಿದಂತೆ ಮತ್ತಿತರರ ಸಮ್ಮುಖದಲ್ಲಿ ಬಿಜೆಪಿಯ ಬಾವುಟ ಹಿಡಿದು ಸೇರ್ಪಡೆಯಾದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?