ಕೊರೋನಾ ವೈರಸ್ ಸೋಂಕು ನಿವಾರಕ ಟನಲ್ ಡೇಂಜರ್..!

ಕೊರೋನಾ ವೈರಸ್ ಸೋಂಕು ನಿವಾರಕ ಟನಲ್ ಡೇಂಜರ್..!

Suvarna News   | Asianet News
Published : Apr 13, 2020, 07:00 PM IST

ಸ್ಯಾನಿಟೈಸರ್ ಟನಲ್ ಬಳಸಲು ಆರಂಭಿಸಿದ ಬಳಿಕ ಹಲವು ಜನರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ದುಷ್ಪರಿಣಾಮಗಳನ್ನು ಮನಗಂಡ ತಮಿಳುನಾಡು ಸರ್ಕಾರ ಸೋಂಕು ನಿವಾರಕ ಟನಲ್ ಸ್ಥಗಿತಗೊಳಿಸಿದೆ 

ಬೆಂಗಳೂರು(ಏ.13): ಕೊರೋನಾ ಸೋಂಕು ನಿವಾರಕ ಟನಲ್‌ಗಳು ಸೇಫ್ ಅಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಘೋಷಿಸಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಇದನ್ನು ಸ್ಥಗಿತಗೊಳಿಸಿದೆ.

ಸ್ಯಾನಿಟೈಸರ್ ಟನಲ್ ಬಳಸಲು ಆರಂಭಿಸಿದ ಬಳಿಕ ಹಲವು ಜನರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ದುಷ್ಪರಿಣಾಮಗಳನ್ನು ಮನಗಂಡ ತಮಿಳುನಾಡು ಸರ್ಕಾರ ಸೋಂಕು ನಿವಾರಕ ಟನಲ್ ಸ್ಥಗಿತಗೊಳಿಸಿದೆ 

ಕರ್ನಾಟಕದಲ್ಲೂ ಈಗಾಗಲೇ ಒಂದು KSRTC ಬಸ್‌ನ್ನು ಸ್ಯಾನಿಟೈಸರ್ ಟನಲ್ ಬಸ್‌ ಆಗಿ ಬದಲಾಯಿಸಿತ್ತು. ಈ ಟನಲ್ ಹೇಗೆ ತೊಂದರೆಯನ್ನುಂಟು ಮಾಡುತ್ತದೆ ಎನ್ನುವುದರ ಬಗ್ಗೆ ನಮ್ಮ ಪ್ರತಿನಿಧಿ ಮಾರುತೇಶ್ ವಿವರಿಸಿದ್ದು ಹೀಗೆ.

"

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!