ಕೊರೋನಾ ವೈರಸ್ ಸೋಂಕು ನಿವಾರಕ ಟನಲ್ ಡೇಂಜರ್..!

ಕೊರೋನಾ ವೈರಸ್ ಸೋಂಕು ನಿವಾರಕ ಟನಲ್ ಡೇಂಜರ್..!

Suvarna News   | Asianet News
Published : Apr 13, 2020, 07:00 PM IST

ಸ್ಯಾನಿಟೈಸರ್ ಟನಲ್ ಬಳಸಲು ಆರಂಭಿಸಿದ ಬಳಿಕ ಹಲವು ಜನರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ದುಷ್ಪರಿಣಾಮಗಳನ್ನು ಮನಗಂಡ ತಮಿಳುನಾಡು ಸರ್ಕಾರ ಸೋಂಕು ನಿವಾರಕ ಟನಲ್ ಸ್ಥಗಿತಗೊಳಿಸಿದೆ 

ಬೆಂಗಳೂರು(ಏ.13): ಕೊರೋನಾ ಸೋಂಕು ನಿವಾರಕ ಟನಲ್‌ಗಳು ಸೇಫ್ ಅಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಘೋಷಿಸಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಇದನ್ನು ಸ್ಥಗಿತಗೊಳಿಸಿದೆ.

ಸ್ಯಾನಿಟೈಸರ್ ಟನಲ್ ಬಳಸಲು ಆರಂಭಿಸಿದ ಬಳಿಕ ಹಲವು ಜನರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ದುಷ್ಪರಿಣಾಮಗಳನ್ನು ಮನಗಂಡ ತಮಿಳುನಾಡು ಸರ್ಕಾರ ಸೋಂಕು ನಿವಾರಕ ಟನಲ್ ಸ್ಥಗಿತಗೊಳಿಸಿದೆ 

ಕರ್ನಾಟಕದಲ್ಲೂ ಈಗಾಗಲೇ ಒಂದು KSRTC ಬಸ್‌ನ್ನು ಸ್ಯಾನಿಟೈಸರ್ ಟನಲ್ ಬಸ್‌ ಆಗಿ ಬದಲಾಯಿಸಿತ್ತು. ಈ ಟನಲ್ ಹೇಗೆ ತೊಂದರೆಯನ್ನುಂಟು ಮಾಡುತ್ತದೆ ಎನ್ನುವುದರ ಬಗ್ಗೆ ನಮ್ಮ ಪ್ರತಿನಿಧಿ ಮಾರುತೇಶ್ ವಿವರಿಸಿದ್ದು ಹೀಗೆ.

"

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!