Sep 10, 2019, 10:14 PM IST
ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಅವರ ಬಂಧನ ಖಂಡಿಸಿ ಒಕ್ಕಲಿಗ ಒಕ್ಕೂಟ ಭಾರೀ ಪ್ರತಿಭಟನೆಗೆ ಮುಂದಾಗಿರುವುದಕ್ಕೆ ಸಚಿವ ಸಿಟಿ ರವಿ ಟಾಂಗ್ ನೀಡಿದ್ದಾರೆ. ಕಾನೂನಿಗಿಂತ ಯಾರು ಮಿಗಿಲಲ್ಲ.. ಎಮೊಶನಲ್ ಆಗಿ ಯೋಚನೆ ಮಾಡುವ ಬದಲು ರಿಯಾಲಿಸ್ಟಿಕ್ ಆಗಿ ಥಿಂಕ್ ಮಾಡಿ ಎಂದು ಸಲಹೆ ನೀಡಿದ್ದಾರೆ.