'ಶಾಸಕರ ರಾಜೀನಾಮಗೆ ರಾಜ್ಯಪಾಲರ ಕುಮ್ಮಕ್ಕು'?

Jul 8, 2019, 11:51 AM IST

ಶಾಸಕರ ರಾಜೀನಾಮೆಗೆ ರಾಜ್ಯಪಾಲರು ಕುಮ್ಮಕ್ಕು ನೀಡಿದ್ದಾರೆಂದು ಡಿಸಿಎಂ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ರಾಜೀನಾಮೆ ಕೊಟ್ಟವರ ಜೊತೆ ರಾಜ್ಯಪಾಲರು 2 ಗಂಟೆ ಮಾತನಾಡಿದ್ದಾರೆ. ಇದು ಅನುಮಾನಗಳಿಗೆ ಎಡೆ ಮಾಡಿಕೊಡುತ್ತದೆ.  ಸರ್ಕಾರವನ್ನು ಉರುಳಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆಲ್ಲಾ ಕಾರಣ ಬಿಜೆಪಿಯವರೇ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.