ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

Published : Oct 08, 2019, 06:04 PM ISTUpdated : Oct 08, 2019, 06:06 PM IST

ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.

ಪ್ಯಾರಿಸ್(ಅ.08): ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.ಫ್ರಾನ್ಸ್‌ನ ಬಂದರು ನಗರಿ ಬೋರ್ಡೆಕ್ಸ್‌ನಲ್ಲಿ ತಯಾರಾಗುತ್ತಿರುವ 36 ರಫೇಲ್ ಜೆಟ್‌ ಯುದ್ಧ ವಿಮಾನಗಳ ಪೈಕಿ ಮೊದಲನೆಯ ಯುದ್ಧ ವಿಮಾನ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರವಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆ ನೇರವೇರಿಸಿ ಸ್ವೀಕರಿಸಿದರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಘಿ ಈ ವಿಡಿಯೋ ನೋಡಿ...

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!