ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

Published : Oct 08, 2019, 06:04 PM ISTUpdated : Oct 08, 2019, 06:06 PM IST

ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.

ಪ್ಯಾರಿಸ್(ಅ.08): ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.ಫ್ರಾನ್ಸ್‌ನ ಬಂದರು ನಗರಿ ಬೋರ್ಡೆಕ್ಸ್‌ನಲ್ಲಿ ತಯಾರಾಗುತ್ತಿರುವ 36 ರಫೇಲ್ ಜೆಟ್‌ ಯುದ್ಧ ವಿಮಾನಗಳ ಪೈಕಿ ಮೊದಲನೆಯ ಯುದ್ಧ ವಿಮಾನ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರವಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆ ನೇರವೇರಿಸಿ ಸ್ವೀಕರಿಸಿದರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಘಿ ಈ ವಿಡಿಯೋ ನೋಡಿ...

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!