ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

Published : Oct 08, 2019, 06:04 PM ISTUpdated : Oct 08, 2019, 06:06 PM IST

ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.

ಪ್ಯಾರಿಸ್(ಅ.08): ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.ಫ್ರಾನ್ಸ್‌ನ ಬಂದರು ನಗರಿ ಬೋರ್ಡೆಕ್ಸ್‌ನಲ್ಲಿ ತಯಾರಾಗುತ್ತಿರುವ 36 ರಫೇಲ್ ಜೆಟ್‌ ಯುದ್ಧ ವಿಮಾನಗಳ ಪೈಕಿ ಮೊದಲನೆಯ ಯುದ್ಧ ವಿಮಾನ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರವಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆ ನೇರವೇರಿಸಿ ಸ್ವೀಕರಿಸಿದರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಘಿ ಈ ವಿಡಿಯೋ ನೋಡಿ...

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!