ಸೇನೆ ಸರ್ವ ಸನ್ನದ್ಧ: ರಾಜನಾಥ್ ಸಿಂಗ್ ತಮ್ಮ ಹೇಳಿಕೆಗೆ ಸದಾ ಬದ್ಧ!

Sep 26, 2019, 3:34 PM IST

ನವದೆಹಲಿ(ಸೆ.26): ಪಾಕಿಸ್ತಾನದ ಬಾಲಾಕೋಟ್’ನಲ್ಲಿ ಉಗ್ರ ಕ್ಯಾಂಪ್’ಗಳು ಮತ್ತೆ ತಲೆ ಎತ್ತಿದ ಪರಿಣಾಮ ಆತಂಕ ಸೃಷ್ಟಿಯಾಗಿದೆ. ಈ ಕುರಿತು ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನೆ ಸರ್ವ ಸನ್ನದ್ಧವಾಗಿದ್ದು, ಅಗತ್ಯ ಬಿದ್ದರೆ ಮತ್ತೊಮ್ಮೆ ಸರ್ಜಿಕಲ್ ದಾಳಿಗೆ ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ. ಚೆನ್ನೈನಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್’ನ ವರಹಾ ನೌಕೆ ಸಮರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..