ಕಾರ್ ಬಿಟ್ಟು ಸರ್ಕಾರಿ ಬಸ್ ಏರಿದ ಉಪಮುಖ್ಯಮಂತ್ರಿ!

ಕಾರ್ ಬಿಟ್ಟು ಸರ್ಕಾರಿ ಬಸ್ ಏರಿದ ಉಪಮುಖ್ಯಮಂತ್ರಿ!

Published : Sep 21, 2019, 11:54 AM IST

ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರು ನಿನ್ನೆ  ರಾತ್ರಿ ಇಳಕಲ್ ಪಟ್ಟಣದಲ್ಲಿ ಸರ್ಕಾರಿ ಬಸ್ ಏರಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಇಂದು ಬೆಳಗ್ಗೆ ಮೆಜೆಸ್ಟಿಕ್ ಗೆ ಬಂದಿಳಿದರು.  ಅವರೊಂದಿಗೆ ಇಬ್ಬರು ಗನ್ ಮ್ಯಾನ್, ಓರ್ವ ಆಪ್ತಸಹಾಯಕ ಇದ್ದರು.  ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನ ಮೂಲಕ ಹುಬ್ಬಳ್ಳಿಗೆ ಹೋಗಿ ಗದಗ, ಕೊಪ್ಪಳ ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ ಅರ್ಜೆಂಟ್ ಬೆಂಗಳೂರಿಗೆ ತೆರಳಬೇಕಿದ್ದರಿಂದ ಸರ್ಕಾರಿ ಕಾರು ಬಿಟ್ಟು ಸರ್ಕಾರಿ ಬಸ್ ಏರಿ ಸರಳತೆ ಮೆರೆದರು.
 

ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರು ನಿನ್ನೆ  ರಾತ್ರಿ ಇಳಕಲ್ ಪಟ್ಟಣದಲ್ಲಿ ಸರ್ಕಾರಿ ಬಸ್ ಏರಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಇಂದು ಬೆಳಗ್ಗೆ ಮೆಜೆಸ್ಟಿಕ್ ಗೆ ಬಂದಿಳಿದರು.  ಅವರೊಂದಿಗೆ ಇಬ್ಬರು ಗನ್ ಮ್ಯಾನ್, ಓರ್ವ ಆಪ್ತಸಹಾಯಕ ಇದ್ದರು.  ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನ ಮೂಲಕ ಹುಬ್ಬಳ್ಳಿಗೆ ಹೋಗಿ ಗದಗ, ಕೊಪ್ಪಳ ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ ಅರ್ಜೆಂಟ್ ಬೆಂಗಳೂರಿಗೆ ತೆರಳಬೇಕಿದ್ದರಿಂದ ಸರ್ಕಾರಿ ಕಾರು ಬಿಟ್ಟು ಸರ್ಕಾರಿ ಬಸ್ ಏರಿ ಸರಳತೆ ಮೆರೆದರು.
 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?