ರಾಜ್ಯದಲ್ಲಿ ಮಧ್ಯಂತರ ಚುನಾವಣೆ? ಸಿದ್ದರಾಮಯ್ಯ ಕೊಟ್ಟ ಸುಳಿವೇನು?

May 10, 2019, 2:32 PM IST

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆಯಾ?  ಹಾಗಾದರೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯರಿಂದ ಚುನಾವಣೆ ಮಾತು ಬಂದಿರುವುದು ಏಕೆ?