Sep 6, 2019, 12:46 PM IST
ಬೆಂಗಳೂರು (ಸೆ.06): ಹವಾಲಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ಗೆ ಬೆಂಬಲ ಕೊಡುವ ವಿಚಾರವಾಗಿ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟವಾಗಿದೆ. ದಿನೇಶ್ ಗುಂಡೂ ರಾವ್ ನಡೆಯನ್ನು ಹಿರಿಯ ನಾಯಕರು ಟೀಕಿಸಿದ್ದಾರೆ. ಅದಕ್ಕೆ ಅವರು ಕಾರಣಗಳನ್ನೂ ಕೊಟ್ಟಿದ್ದಾರೆ. ಇಲ್ಲಿದೆ ವಿವರ...