ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

Published : Sep 23, 2020, 09:27 PM ISTUpdated : Sep 23, 2020, 09:35 PM IST

ಕೃಷಿ ಮತ್ತು ಎಪಿಎಂಸಿ ಮಸೂದೆ ಮಂಡನೆ/ ಸೋಮವಾರ ಕರ್ನಾಟಕ ಬಂದ್ ಇರುತ್ತಾ?/ ರೈತರ ಹೋರಾಟಕ್ಕೆ ಮೂಲ ಏನು/ ಕಾಯಿದೆ ಏನು ಹೇಳುತ್ತದೆ?

ಬೆಂಗಳೂರು(ಸೆ. 23) ಕೃಷಿ ಮಸೂದೆ ಮಂಡನೆ ನಂತರ ದೇಶದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ರೈತರ ಪರ ದನಿ ಎತ್ತಿದ ರಾಜ್ಯಸಭಾ ಸದಸ್ಯರು ಅಮಾನತುಗೊಂಡಿದ್ದಾರೆ.

ಕರ್ನಾಟಕ ಬಂದ್ ರೈತ ಸಂಘದ ತೀರ್ಮಾನ ಏನು?

ಎಪಿಎಂಸಿ ಕಾಯಿದೆ ತಿದ್ದುಪಡಿ ಕಾಯಿದೆ ಕರ್ನಾಟಕದ ವಿಧಾನಸಭೆಯಲ್ಲಿಯೂ  ಮಂಡನೆಯಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ರೈತರ ಪ್ರತಿಭಟನೆ ಜೋರಾಗಿದೆ. ಇನ್ನೊಂದು ಕಡೆ ಭಾರತ ಬಂದ್ ಕರ್ನಾಟಕ ಬಂದ್ ಮಾತುಗಳು ಕೇಳಿ ಬರುತ್ತಿವೆ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!