ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

Published : Sep 23, 2020, 09:27 PM ISTUpdated : Sep 23, 2020, 09:35 PM IST

ಕೃಷಿ ಮತ್ತು ಎಪಿಎಂಸಿ ಮಸೂದೆ ಮಂಡನೆ/ ಸೋಮವಾರ ಕರ್ನಾಟಕ ಬಂದ್ ಇರುತ್ತಾ?/ ರೈತರ ಹೋರಾಟಕ್ಕೆ ಮೂಲ ಏನು/ ಕಾಯಿದೆ ಏನು ಹೇಳುತ್ತದೆ?

ಬೆಂಗಳೂರು(ಸೆ. 23) ಕೃಷಿ ಮಸೂದೆ ಮಂಡನೆ ನಂತರ ದೇಶದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ರೈತರ ಪರ ದನಿ ಎತ್ತಿದ ರಾಜ್ಯಸಭಾ ಸದಸ್ಯರು ಅಮಾನತುಗೊಂಡಿದ್ದಾರೆ.

ಕರ್ನಾಟಕ ಬಂದ್ ರೈತ ಸಂಘದ ತೀರ್ಮಾನ ಏನು?

ಎಪಿಎಂಸಿ ಕಾಯಿದೆ ತಿದ್ದುಪಡಿ ಕಾಯಿದೆ ಕರ್ನಾಟಕದ ವಿಧಾನಸಭೆಯಲ್ಲಿಯೂ  ಮಂಡನೆಯಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ರೈತರ ಪ್ರತಿಭಟನೆ ಜೋರಾಗಿದೆ. ಇನ್ನೊಂದು ಕಡೆ ಭಾರತ ಬಂದ್ ಕರ್ನಾಟಕ ಬಂದ್ ಮಾತುಗಳು ಕೇಳಿ ಬರುತ್ತಿವೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?