ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

Published : Sep 23, 2020, 09:27 PM ISTUpdated : Sep 23, 2020, 09:35 PM IST

ಕೃಷಿ ಮತ್ತು ಎಪಿಎಂಸಿ ಮಸೂದೆ ಮಂಡನೆ/ ಸೋಮವಾರ ಕರ್ನಾಟಕ ಬಂದ್ ಇರುತ್ತಾ?/ ರೈತರ ಹೋರಾಟಕ್ಕೆ ಮೂಲ ಏನು/ ಕಾಯಿದೆ ಏನು ಹೇಳುತ್ತದೆ?

ಬೆಂಗಳೂರು(ಸೆ. 23) ಕೃಷಿ ಮಸೂದೆ ಮಂಡನೆ ನಂತರ ದೇಶದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ರೈತರ ಪರ ದನಿ ಎತ್ತಿದ ರಾಜ್ಯಸಭಾ ಸದಸ್ಯರು ಅಮಾನತುಗೊಂಡಿದ್ದಾರೆ.

ಕರ್ನಾಟಕ ಬಂದ್ ರೈತ ಸಂಘದ ತೀರ್ಮಾನ ಏನು?

ಎಪಿಎಂಸಿ ಕಾಯಿದೆ ತಿದ್ದುಪಡಿ ಕಾಯಿದೆ ಕರ್ನಾಟಕದ ವಿಧಾನಸಭೆಯಲ್ಲಿಯೂ  ಮಂಡನೆಯಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ರೈತರ ಪ್ರತಿಭಟನೆ ಜೋರಾಗಿದೆ. ಇನ್ನೊಂದು ಕಡೆ ಭಾರತ ಬಂದ್ ಕರ್ನಾಟಕ ಬಂದ್ ಮಾತುಗಳು ಕೇಳಿ ಬರುತ್ತಿವೆ. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!