ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

Published : Sep 23, 2020, 09:27 PM ISTUpdated : Sep 23, 2020, 09:35 PM IST

ಕೃಷಿ ಮತ್ತು ಎಪಿಎಂಸಿ ಮಸೂದೆ ಮಂಡನೆ/ ಸೋಮವಾರ ಕರ್ನಾಟಕ ಬಂದ್ ಇರುತ್ತಾ?/ ರೈತರ ಹೋರಾಟಕ್ಕೆ ಮೂಲ ಏನು/ ಕಾಯಿದೆ ಏನು ಹೇಳುತ್ತದೆ?

ಬೆಂಗಳೂರು(ಸೆ. 23) ಕೃಷಿ ಮಸೂದೆ ಮಂಡನೆ ನಂತರ ದೇಶದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ರೈತರ ಪರ ದನಿ ಎತ್ತಿದ ರಾಜ್ಯಸಭಾ ಸದಸ್ಯರು ಅಮಾನತುಗೊಂಡಿದ್ದಾರೆ.

ಕರ್ನಾಟಕ ಬಂದ್ ರೈತ ಸಂಘದ ತೀರ್ಮಾನ ಏನು?

ಎಪಿಎಂಸಿ ಕಾಯಿದೆ ತಿದ್ದುಪಡಿ ಕಾಯಿದೆ ಕರ್ನಾಟಕದ ವಿಧಾನಸಭೆಯಲ್ಲಿಯೂ  ಮಂಡನೆಯಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ರೈತರ ಪ್ರತಿಭಟನೆ ಜೋರಾಗಿದೆ. ಇನ್ನೊಂದು ಕಡೆ ಭಾರತ ಬಂದ್ ಕರ್ನಾಟಕ ಬಂದ್ ಮಾತುಗಳು ಕೇಳಿ ಬರುತ್ತಿವೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?