ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

Published : Sep 22, 2019, 05:37 PM IST

ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, [ಸೆ.22] ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?