ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

Published : Sep 22, 2019, 05:37 PM IST

ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, [ಸೆ.22] ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!