ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

Published : Sep 22, 2019, 05:37 PM IST

ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, [ಸೆ.22] ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!