ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

Published : Sep 22, 2019, 05:37 PM IST

ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, [ಸೆ.22] ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!