ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

Published : Sep 22, 2019, 05:37 PM IST

ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, [ಸೆ.22] ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!