ಸುಪ್ರೀಂ ಆದೇಶ: ಅನರ್ಹ ಶಾಸಕ ಗೋಪಾಲಯ್ಯ ಹೇಳಿದ್ದಿಷ್ಟು!

Sep 26, 2019, 8:02 PM IST

ನವದೆಹಲಿ(ಸೆ.26): ಅನರ್ಹ ಶಾಸಕ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಗೋಪಾಲಯ್ಯ, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..