ದಿನೇಶ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ: ಅನರ್ಹ ಶಾಸಕನ ಬಾಯಿ ಬಡಾಯಿ

ದಿನೇಶ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ: ಅನರ್ಹ ಶಾಸಕನ ಬಾಯಿ ಬಡಾಯಿ

Published : Sep 27, 2019, 03:43 PM ISTUpdated : Sep 27, 2019, 05:13 PM IST

 ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ವಿರುದ್ಧ ಕಾಂಗ್ರೆಸ್ ಅನರ್ಹ ಶಾಸಕ ಎಸ್​. ಟಿ.ಸೋಮಶೇಖರ್​ ಅವರು ಏಕವಚನದಲ್ಲಿ, ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಆರ್​.ಅಶೋಕ್​ ಅವರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್​ ಗುಂಡೂರಾವ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ರೇಗಾಡಿದ್ದಾರೆ. 

ಬೆಂಗಳೂರು, (ಸೆ.27): ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ವಿರುದ್ಧ ಕಾಂಗ್ರೆಸ್ ಅನರ್ಹ ಶಾಸಕ ಎಸ್​. ಟಿ.ಸೋಮಶೇಖರ್​ ಅವರು ಏಕವಚನದಲ್ಲಿ, ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಆರ್​.ಅಶೋಕ್​ ಅವರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್​ ಗುಂಡೂರಾವ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ರೇಗಾಡಿದ್ದಾರೆ. 

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!