22 ವಯಸ್ಸಲ್ಲೇ ಹವಾಲಾ ದಂಧೆಯಲ್ಲಿ ಡಿಕೆಶಿ ಪುತ್ರಿ: ಸಿಂಗಾಪುರ್ ಪ್ರಜೆಯಿಂದ ಬಹಿರಂಗ

22 ವಯಸ್ಸಲ್ಲೇ ಹವಾಲಾ ದಂಧೆಯಲ್ಲಿ ಡಿಕೆಶಿ ಪುತ್ರಿ: ಸಿಂಗಾಪುರ್ ಪ್ರಜೆಯಿಂದ ಬಹಿರಂಗ

Published : Sep 17, 2019, 03:10 PM IST

ಡಿಕೆಶಿ ಪುತ್ರಿ ಐಶ್ವರ್ಯಾಗೂ ಹವಾಲಾ ಹಣ ಕಂಟಕ ಎದುರಾಗಿದೆ. 2017ರಲ್ಲಿ ಬ್ಯುಸಿನೆಸ್ ಡೀಲ್ ಹೆಸರಿನಲ್ಲಿ ಐಶ್ವರ್ಯಾ ಸಿಂಗಾಪುರ್ ಟ್ರಿಪ್ ಹೋಗಿರುವುದು ಬೆಳಕಿಗೆ ಬಂದಿದೆ.  ಡಿಕೆ ಶಿವಕುಮಾರ್ ಅವರು ಕೋಟಿ-ಕೋಟಿ ರೂ. ಅಕ್ರಮ ಹಣ ವಹಿವಾಟಿಗೆಯೇ ಮಗಳನ್ನು ಸಿಂಗಾಪುರಕ್ಕೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ. ಇದು ಕ್ರಾಸ್ ಬಾರ್ಡರ್ ಹವಾಲಾ ದಂಧೆಯಲ್ಲಿ ಪಳಗಿದ್ದ ಸಿಂಗಾಪು ಪ್ರಜೆ ಹೇಳಿದ್ದ ಸತ್ಯ ವಿಡಿಯೋನಲ್ಲಿ ನೋಡಿ.

ಬೆಂಗಳೂರು/ನವದೆಹಲಿ, (ಸೆ.17): ಡಿಕೆಶಿ ಪುತ್ರಿ ಐಶ್ವರ್ಯಾಗೂ ಹವಾಲಾ ಹಣ ಕಂಟಕ ಎದುರಾಗಿದೆ. 2017ರಲ್ಲಿ ಬ್ಯುಸಿನೆಸ್ ಡೀಲ್ ಹೆಸರಿನಲ್ಲಿ ಐಶ್ವರ್ಯಾ ಸಿಂಗಾಪುರ್ ಟ್ರಿಪ್ ಹೋಗಿರುವುದು ಬೆಳಕಿಗೆ ಬಂದಿದೆ.  ಡಿಕೆ ಶಿವಕುಮಾರ್ ಅವರು ಕೋಟಿ-ಕೋಟಿ ರೂ. ಅಕ್ರಮ ಹಣ ವಹಿವಾಟಿಗೆಯೇ ಮಗಳನ್ನು ಸಿಂಗಾಪುರಕ್ಕೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ. ಇದು ಕ್ರಾಸ್ ಬಾರ್ಡರ್ ಹವಾಲಾ ದಂಧೆಯಲ್ಲಿ ಪಳಗಿದ್ದ ಸಿಂಗಾಪು ಪ್ರಜೆ ಹೇಳಿದ್ದ ಸತ್ಯ ವಿಡಿಯೋನಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?