ಗುಜರಾತ್ ಕೈ ಶಾಸಕರನ್ನು ರಕ್ಷಿಸಿದ್ದಕ್ಕೆ ಡಿಕೆಶಿ ಬಂಧನ: ರೆಡ್ಡಿ

Sep 11, 2019, 2:28 PM IST

ಬೆಂಗಳೂರು[ಸೆ.11]: ಡಿಕೆಶಿ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಒಕ್ಕಲಿಗರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದ್ದ, ಕೇಂದ್ರ ಸರ್ಕಾರ ವಿರುದ್ಧ ಕೂಗು ಜೋರಾಗಿದೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಭಾಗಿಯಾಗಿದ್ದು, ಗುಜರಾತ್ ಕೈ ಶಾಸಕರನ್ನು ರಕ್ಷಿಸಿದ್ದಕ್ಕೆ ಡಿಕೆಶಿ ಬಂಧಿಸಿರುವುದಾಗಿ ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರೆ. ಅಲ್ಲದೇ ED ಹಾಗೂ ಸಿಬಿಐ ಬಳಸಿ ಕಾಂಗ್ರೆಸ್ ನಾಯಕರನ್ನು ಹಣಿಯಲಾಗುತ್ತಿದೆ. ಕಾಂಗ್ರೆಸ್ ಯಾವತ್ತಿಗೂ ಜಾತಿ ಆಧಾರದಲ್ಲಿ ರಾಜಕೀಯ ನಡೆಸಿಲ್ಲ ಎಂದಿದ್ದಾರೆ.