ಸ್ನೇಹಿತನ ಬಿಡುಗಡೆಗೆ HDK ಕಾರಣ, ಕುಮಾರಸ್ವಾಮಿ ಹೇಳಿದ್ದಿಷ್ಟು

ಸ್ನೇಹಿತನ ಬಿಡುಗಡೆಗೆ HDK ಕಾರಣ, ಕುಮಾರಸ್ವಾಮಿ ಹೇಳಿದ್ದಿಷ್ಟು

Published : Oct 23, 2019, 07:16 PM IST

ಬೆಂಗಳೂರು(ಅ. 23) ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿರುವುದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಯಾವತ್ತೋ ಜಾಮೀನು ಸಿಗಬೇಕಿದ್ದ ಪ್ರಕರಣ. ಈ ದೇಶದಲ್ಲಿ ಇನ್ನೂ ನ್ಯಾಯಾಂಗ ವ್ಯವಸ್ಥೆ ಜೀವಂತವಾಗಿದೆ ಎಂದು ಹೇಳಿದ್ದಾರೆ.

ಇಂಥ ಪ್ರಕರಣಗಳ ಬಗ್ಗೆ, ತನಿಖಾ ಹಂತದಲ್ಲಿಯೇ ಬಂಧನ ಮಾಡುತ್ತಿರುವ ಬಗ್ಗೆ ದೊಡ್ಡ ಚರ್ಚೆ ಆಗಬೇಕಿದೆ. ರಾಜಕೀಯವಾಗಿ ಪ್ರಕರಣಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ, ವ್ಯವಸ್ಥೆ ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಚರ್ಚೆ ಆಗಬೇಕಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು(ಅ. 23) ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿರುವುದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಯಾವತ್ತೋ ಜಾಮೀನು ಸಿಗಬೇಕಿದ್ದ ಪ್ರಕರಣ. ಈ ದೇಶದಲ್ಲಿ ಇನ್ನೂ ನ್ಯಾಯಾಂಗ ವ್ಯವಸ್ಥೆ ಜೀವಂತವಾಗಿದೆ ಎಂದು ಹೇಳಿದ್ದಾರೆ.

ಇಂಥ ಪ್ರಕರಣಗಳ ಬಗ್ಗೆ, ತನಿಖಾ ಹಂತದಲ್ಲಿಯೇ ಬಂಧನ ಮಾಡುತ್ತಿರುವ ಬಗ್ಗೆ ದೊಡ್ಡ ಚರ್ಚೆ ಆಗಬೇಕಿದೆ. ರಾಜಕೀಯವಾಗಿ ಪ್ರಕರಣಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ, ವ್ಯವಸ್ಥೆ ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಚರ್ಚೆ ಆಗಬೇಕಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?