ಹಿಂದಿಯಲ್ಲಿ ಹೇಳಿದ ಅಮಿತ್ ಶಾಗೆ ಪರೋಕ್ಷವಾಗಿ ಕನ್ನಡದಲ್ಲಿ ಗೋವಿಂದ ಕಾರಜೋಳ ಟಾಂಗ್

ಹಿಂದಿಯಲ್ಲಿ ಹೇಳಿದ ಅಮಿತ್ ಶಾಗೆ ಪರೋಕ್ಷವಾಗಿ ಕನ್ನಡದಲ್ಲಿ ಗೋವಿಂದ ಕಾರಜೋಳ ಟಾಂಗ್

Published : Sep 15, 2019, 07:24 PM IST

ಹಿಂದಿ ಇಡೀ ರಾಷ್ಟ್ರದ ಭಾಷೆಯಾಗಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯಕ್ಕೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ  ವಿಚಾರವಾಗಿ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ನಡೆದಿವೆ.  ಇನ್ನು ಈ ಬಗ್ಗೆ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದ್ದು, ಅದು ಪರೋಕ್ಷವಾಗಿ ಅಮಿತ್ ಶಾಗೆ ಟಾಂಗ್ ಕೊಟ್ಟಂತಾಗಿದೆ. ಅಷ್ಟಕ್ಕೂ ಕಾರಜೋಳ  ಹೇಳಿದ್ದಾದರೂ ಏನು? ಅವರ ಬಾಯಿಂದಲೇ ಕೇಳಿ.

ಬಾಗಲಕೋಟೆ, [ಸೆ.15]: ಹಿಂದಿ ಇಡೀ ರಾಷ್ಟ್ರದ ಭಾಷೆಯಾಗಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯಕ್ಕೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ  ವಿಚಾರವಾಗಿ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ನಡೆದಿವೆ.  ಇನ್ನು ಈ ಬಗ್ಗೆ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದ್ದು, ಅದು ಪರೋಕ್ಷವಾಗಿ ಅಮಿತ್ ಶಾಗೆ ಟಾಂಗ್ ಕೊಟ್ಟಂತಾಗಿದೆ. ಅಷ್ಟಕ್ಕೂ ಕಾರಜೋಳ  ಹೇಳಿದ್ದಾದರೂ ಏನು? ಅವರ ಬಾಯಿಂದಲೇ ಕೇಳಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!