ಹಿಂದಿಯಲ್ಲಿ ಹೇಳಿದ ಅಮಿತ್ ಶಾಗೆ ಪರೋಕ್ಷವಾಗಿ ಕನ್ನಡದಲ್ಲಿ ಗೋವಿಂದ ಕಾರಜೋಳ ಟಾಂಗ್

ಹಿಂದಿಯಲ್ಲಿ ಹೇಳಿದ ಅಮಿತ್ ಶಾಗೆ ಪರೋಕ್ಷವಾಗಿ ಕನ್ನಡದಲ್ಲಿ ಗೋವಿಂದ ಕಾರಜೋಳ ಟಾಂಗ್

Published : Sep 15, 2019, 07:24 PM IST

ಹಿಂದಿ ಇಡೀ ರಾಷ್ಟ್ರದ ಭಾಷೆಯಾಗಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯಕ್ಕೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ  ವಿಚಾರವಾಗಿ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ನಡೆದಿವೆ.  ಇನ್ನು ಈ ಬಗ್ಗೆ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದ್ದು, ಅದು ಪರೋಕ್ಷವಾಗಿ ಅಮಿತ್ ಶಾಗೆ ಟಾಂಗ್ ಕೊಟ್ಟಂತಾಗಿದೆ. ಅಷ್ಟಕ್ಕೂ ಕಾರಜೋಳ  ಹೇಳಿದ್ದಾದರೂ ಏನು? ಅವರ ಬಾಯಿಂದಲೇ ಕೇಳಿ.

ಬಾಗಲಕೋಟೆ, [ಸೆ.15]: ಹಿಂದಿ ಇಡೀ ರಾಷ್ಟ್ರದ ಭಾಷೆಯಾಗಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯಕ್ಕೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ  ವಿಚಾರವಾಗಿ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ನಡೆದಿವೆ.  ಇನ್ನು ಈ ಬಗ್ಗೆ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದ್ದು, ಅದು ಪರೋಕ್ಷವಾಗಿ ಅಮಿತ್ ಶಾಗೆ ಟಾಂಗ್ ಕೊಟ್ಟಂತಾಗಿದೆ. ಅಷ್ಟಕ್ಕೂ ಕಾರಜೋಳ  ಹೇಳಿದ್ದಾದರೂ ಏನು? ಅವರ ಬಾಯಿಂದಲೇ ಕೇಳಿ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?