‘ಡಿಕೆ ಮುಕ್ತವಾಗಿ ಬಂದರೆ ಸಂತಸ ಪಡುವವ ನಾನು’ BSY ಅಚ್ಚರಿ

‘ಡಿಕೆ ಮುಕ್ತವಾಗಿ ಬಂದರೆ ಸಂತಸ ಪಡುವವ ನಾನು’ BSY ಅಚ್ಚರಿ

Published : Sep 03, 2019, 10:33 PM ISTUpdated : Sep 03, 2019, 10:34 PM IST

ಡಿಕೆ ಶಿವಕುಮಾರ್ ಬಂಧನದ ನಂತರ  ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಡಿಕೆಶಿ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.  ಡಿಕೆ ಶಿವಕುಮಾರ್ ಇದರಿಂದ ಮುಕ್ತರಾಗಿ ಬಂದರೆ ಎಲ್ಲರಿಗಿಂತಲೂ ನಾನು ಹೆಚ್ಚು ಸಂತೋಷ ಪಡುತ್ತೇನೆ ಎಂದು ಯಡಿಯೂರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.  ನನ್ನ ಜೀವನದಲ್ಲಿ ನಾನು ಯಾರನ್ನೂ ದ್ವೇಷ ಮಾಡಿಲ್ಲ. ನಾನು ಯಾರಿಗೂ ಕೆಟ್ಟದನ್ನು ಮಾಡಿಲ್ಲ. ಕೆಲವು ಸಂದರ್ಭದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದರು. 

ಡಿಕೆ ಶಿವಕುಮಾರ್ ಬಂಧನದ ನಂತರ  ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಡಿಕೆಶಿ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.  ಡಿಕೆ ಶಿವಕುಮಾರ್ ಇದರಿಂದ ಮುಕ್ತರಾಗಿ ಬಂದರೆ ಎಲ್ಲರಿಗಿಂತಲೂ ನಾನು ಹೆಚ್ಚು ಸಂತೋಷ ಪಡುತ್ತೇನೆ ಎಂದು ಯಡಿಯೂರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.  ನನ್ನ ಜೀವನದಲ್ಲಿ ನಾನು ಯಾರನ್ನೂ ದ್ವೇಷ ಮಾಡಿಲ್ಲ. ನಾನು ಯಾರಿಗೂ ಕೆಟ್ಟದನ್ನು ಮಾಡಿಲ್ಲ. ಕೆಲವು ಸಂದರ್ಭದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದರು. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!