‘ಡಿಕೆ ಮುಕ್ತವಾಗಿ ಬಂದರೆ ಸಂತಸ ಪಡುವವ ನಾನು’ BSY ಅಚ್ಚರಿ

‘ಡಿಕೆ ಮುಕ್ತವಾಗಿ ಬಂದರೆ ಸಂತಸ ಪಡುವವ ನಾನು’ BSY ಅಚ್ಚರಿ

Published : Sep 03, 2019, 10:33 PM ISTUpdated : Sep 03, 2019, 10:34 PM IST

ಡಿಕೆ ಶಿವಕುಮಾರ್ ಬಂಧನದ ನಂತರ  ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಡಿಕೆಶಿ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.  ಡಿಕೆ ಶಿವಕುಮಾರ್ ಇದರಿಂದ ಮುಕ್ತರಾಗಿ ಬಂದರೆ ಎಲ್ಲರಿಗಿಂತಲೂ ನಾನು ಹೆಚ್ಚು ಸಂತೋಷ ಪಡುತ್ತೇನೆ ಎಂದು ಯಡಿಯೂರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.  ನನ್ನ ಜೀವನದಲ್ಲಿ ನಾನು ಯಾರನ್ನೂ ದ್ವೇಷ ಮಾಡಿಲ್ಲ. ನಾನು ಯಾರಿಗೂ ಕೆಟ್ಟದನ್ನು ಮಾಡಿಲ್ಲ. ಕೆಲವು ಸಂದರ್ಭದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದರು. 

ಡಿಕೆ ಶಿವಕುಮಾರ್ ಬಂಧನದ ನಂತರ  ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಡಿಕೆಶಿ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.  ಡಿಕೆ ಶಿವಕುಮಾರ್ ಇದರಿಂದ ಮುಕ್ತರಾಗಿ ಬಂದರೆ ಎಲ್ಲರಿಗಿಂತಲೂ ನಾನು ಹೆಚ್ಚು ಸಂತೋಷ ಪಡುತ್ತೇನೆ ಎಂದು ಯಡಿಯೂರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.  ನನ್ನ ಜೀವನದಲ್ಲಿ ನಾನು ಯಾರನ್ನೂ ದ್ವೇಷ ಮಾಡಿಲ್ಲ. ನಾನು ಯಾರಿಗೂ ಕೆಟ್ಟದನ್ನು ಮಾಡಿಲ್ಲ. ಕೆಲವು ಸಂದರ್ಭದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?