‘ಡಿಕೆ ಮುಕ್ತವಾಗಿ ಬಂದರೆ ಸಂತಸ ಪಡುವವ ನಾನು’ BSY ಅಚ್ಚರಿ

‘ಡಿಕೆ ಮುಕ್ತವಾಗಿ ಬಂದರೆ ಸಂತಸ ಪಡುವವ ನಾನು’ BSY ಅಚ್ಚರಿ

Published : Sep 03, 2019, 10:33 PM ISTUpdated : Sep 03, 2019, 10:34 PM IST

ಡಿಕೆ ಶಿವಕುಮಾರ್ ಬಂಧನದ ನಂತರ  ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಡಿಕೆಶಿ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.  ಡಿಕೆ ಶಿವಕುಮಾರ್ ಇದರಿಂದ ಮುಕ್ತರಾಗಿ ಬಂದರೆ ಎಲ್ಲರಿಗಿಂತಲೂ ನಾನು ಹೆಚ್ಚು ಸಂತೋಷ ಪಡುತ್ತೇನೆ ಎಂದು ಯಡಿಯೂರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.  ನನ್ನ ಜೀವನದಲ್ಲಿ ನಾನು ಯಾರನ್ನೂ ದ್ವೇಷ ಮಾಡಿಲ್ಲ. ನಾನು ಯಾರಿಗೂ ಕೆಟ್ಟದನ್ನು ಮಾಡಿಲ್ಲ. ಕೆಲವು ಸಂದರ್ಭದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದರು. 

ಡಿಕೆ ಶಿವಕುಮಾರ್ ಬಂಧನದ ನಂತರ  ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಡಿಕೆಶಿ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.  ಡಿಕೆ ಶಿವಕುಮಾರ್ ಇದರಿಂದ ಮುಕ್ತರಾಗಿ ಬಂದರೆ ಎಲ್ಲರಿಗಿಂತಲೂ ನಾನು ಹೆಚ್ಚು ಸಂತೋಷ ಪಡುತ್ತೇನೆ ಎಂದು ಯಡಿಯೂರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.  ನನ್ನ ಜೀವನದಲ್ಲಿ ನಾನು ಯಾರನ್ನೂ ದ್ವೇಷ ಮಾಡಿಲ್ಲ. ನಾನು ಯಾರಿಗೂ ಕೆಟ್ಟದನ್ನು ಮಾಡಿಲ್ಲ. ಕೆಲವು ಸಂದರ್ಭದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದರು. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!