'ಈಶ್ವರಪ್ಪನವರ ಬಾಯಿ ಮುಚ್ಚಿಸಬೇಕು'..!

May 7, 2019, 5:27 PM IST

ಬಾಯಿಗೆ ಬಂದಂತೆ ಮಾತನಾಡುವ ಬಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.  ಹಾಗಾದ್ರೆ ಈಶ್ವರಪ್ಪ ವಿರುದ್ಧ ದಿನೇಶ್ ಏನೆಲ್ಲ ಮಾತನಾಡಿದ್ದಾರೆ ನೋಡಿ.