ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

Suvarna News   | Asianet News
Published : Jun 10, 2020, 05:59 PM IST

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಬೆಂಗಳೂರು(ಜೂ.10): ನಗರದ ಖ್ಯಾತ ಜೋತಿಷಿ ಆನಂದ್ ಗುರೂಜಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದ್ದು, ಸೂಕ್ತ ಭದ್ರತೆ ನೀಡಿ ಎಂದು ಮುಖ್ಯಮಂತ್ರಿಗೆ ಆನಂದ್ ಗುರೂಜಿ ಮನವಿ ಮಾಡಿಕೊಂಡಿದ್ದಾರೆ.

ಆನಂದ್ ಗುರೂಜಿಗೆ ಧರ್ಮ, ಸಂಸ್ಕೃತಿ, ಗೋವುಗಳ ಬಗ್ಗೆ ಹೆಚ್ಚು ಮಾತನಾಡುತ್ತೀರಿ. ಬಹಳ ಓಡಾಡುತ್ತಿದ್ದೀರ, ಎಚ್ಚರಿಕೆಯಿಂದಿರಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಬೆದರಿಕೆಯೊಡ್ಡಿದ್ದಾರೆ. 

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ. 

ತಮ್ಮ ಮನೆಯ ಸುತ್ತ ನಡೆದಿರುವ ಸಾಕಷ್ಟು ಅಹಿತಕರ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!