ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

Suvarna News   | Asianet News
Published : Jun 10, 2020, 05:59 PM IST

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಬೆಂಗಳೂರು(ಜೂ.10): ನಗರದ ಖ್ಯಾತ ಜೋತಿಷಿ ಆನಂದ್ ಗುರೂಜಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದ್ದು, ಸೂಕ್ತ ಭದ್ರತೆ ನೀಡಿ ಎಂದು ಮುಖ್ಯಮಂತ್ರಿಗೆ ಆನಂದ್ ಗುರೂಜಿ ಮನವಿ ಮಾಡಿಕೊಂಡಿದ್ದಾರೆ.

ಆನಂದ್ ಗುರೂಜಿಗೆ ಧರ್ಮ, ಸಂಸ್ಕೃತಿ, ಗೋವುಗಳ ಬಗ್ಗೆ ಹೆಚ್ಚು ಮಾತನಾಡುತ್ತೀರಿ. ಬಹಳ ಓಡಾಡುತ್ತಿದ್ದೀರ, ಎಚ್ಚರಿಕೆಯಿಂದಿರಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಬೆದರಿಕೆಯೊಡ್ಡಿದ್ದಾರೆ. 

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ. 

ತಮ್ಮ ಮನೆಯ ಸುತ್ತ ನಡೆದಿರುವ ಸಾಕಷ್ಟು ಅಹಿತಕರ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?