ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

Suvarna News   | Asianet News
Published : Jun 10, 2020, 05:59 PM IST

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಬೆಂಗಳೂರು(ಜೂ.10): ನಗರದ ಖ್ಯಾತ ಜೋತಿಷಿ ಆನಂದ್ ಗುರೂಜಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದ್ದು, ಸೂಕ್ತ ಭದ್ರತೆ ನೀಡಿ ಎಂದು ಮುಖ್ಯಮಂತ್ರಿಗೆ ಆನಂದ್ ಗುರೂಜಿ ಮನವಿ ಮಾಡಿಕೊಂಡಿದ್ದಾರೆ.

ಆನಂದ್ ಗುರೂಜಿಗೆ ಧರ್ಮ, ಸಂಸ್ಕೃತಿ, ಗೋವುಗಳ ಬಗ್ಗೆ ಹೆಚ್ಚು ಮಾತನಾಡುತ್ತೀರಿ. ಬಹಳ ಓಡಾಡುತ್ತಿದ್ದೀರ, ಎಚ್ಚರಿಕೆಯಿಂದಿರಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಬೆದರಿಕೆಯೊಡ್ಡಿದ್ದಾರೆ. 

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ. 

ತಮ್ಮ ಮನೆಯ ಸುತ್ತ ನಡೆದಿರುವ ಸಾಕಷ್ಟು ಅಹಿತಕರ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?