ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

Suvarna News   | Asianet News
Published : Jun 10, 2020, 05:59 PM IST

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಬೆಂಗಳೂರು(ಜೂ.10): ನಗರದ ಖ್ಯಾತ ಜೋತಿಷಿ ಆನಂದ್ ಗುರೂಜಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದ್ದು, ಸೂಕ್ತ ಭದ್ರತೆ ನೀಡಿ ಎಂದು ಮುಖ್ಯಮಂತ್ರಿಗೆ ಆನಂದ್ ಗುರೂಜಿ ಮನವಿ ಮಾಡಿಕೊಂಡಿದ್ದಾರೆ.

ಆನಂದ್ ಗುರೂಜಿಗೆ ಧರ್ಮ, ಸಂಸ್ಕೃತಿ, ಗೋವುಗಳ ಬಗ್ಗೆ ಹೆಚ್ಚು ಮಾತನಾಡುತ್ತೀರಿ. ಬಹಳ ಓಡಾಡುತ್ತಿದ್ದೀರ, ಎಚ್ಚರಿಕೆಯಿಂದಿರಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಬೆದರಿಕೆಯೊಡ್ಡಿದ್ದಾರೆ. 

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ. 

ತಮ್ಮ ಮನೆಯ ಸುತ್ತ ನಡೆದಿರುವ ಸಾಕಷ್ಟು ಅಹಿತಕರ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!